ತರಚು ಗಾಯವ ಕೆರೆದು ಹುಣ್ಣನಾಗಿಪುದು ಕಪಿ
ಕೊರತೆಯೊಂದನು ನೀನು ನೆನೆನೆನೆದು ಕೆರಳಿ
ಧರೆಯೆಲ್ಲವನು ಶಪಿಸಿ, ಮನದಿ ನರಕವ ನಿಲಿಸಿ
ನರಳುವುದು ಬದುಕೇನೋ? ಮಂಕುತಿಮ್ಮ
No comments:
Post a Comment